![](https://starfocustv.com/wp-content/uploads/2024/11/ImgResizer_20241127_1704_24794-600x470.jpg)
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ.
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.