Deprecated: File class-oembed.php is deprecated since version 5.3.0! Use wp-includes/class-wp-oembed.php instead. in /home/u407462654/domains/starfocustv.com/public_html/wp-includes/functions.php on line 6260
ಕರ್ನಾಟಕ ಸರ್ಕಾರಿ ನೌಕರರ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್, ಆಯ್ಕೆ. – Star Focus TV

ಕರ್ನಾಟಕ ಸರ್ಕಾರಿ ನೌಕರರ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್, ಆಯ್ಕೆ.

ಮಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ ದಕ್ಷಿಣಕನ್ನಡ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್,(ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆ)

ಜಿಲ್ಲಾ ಖಜಾಂಚಿಯಾಗಿ ,ಶ್ರೀ ಸುರೇಶ ನಾಯ್ಕ, (ಉಪನ್ಯಾಸಕರು , ಐಟಿಐ ಇಲಾಖೆ) ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ಶ್ರೀ ಅಂಬರೀಷ್ ಯು.ಕೆ. (ಇಎಸ್ಐ ಇಲಾಖೆ)ಅವರು ಭರ್ಜರಿ ಮತದಿಂದ ವಿಜಯಶಾಲಿ ಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಜಗಜೀವನ ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[wonderplugin_carousel id="2"]

Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles