ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ.

ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles

Check Also
Close